ಶಿಕ್ಷಣ
ಪಾಶ್ಚಿಮಾತ್ಯ
ದೇಶದೊಳ್
ಅಭಿವ್ಯಕ್ತಿಗೆ
ಒತ್ತು !
ನಮ್ಮ ದೇಶದೊಳ್
ತಿರುಳಿಗಲ್ಲಾ
ಸಿಪ್ಪೆಗಾಗಿ
ಕಸರತ್ತು !!
- ಜ್ಯೋತಿ ನಾಯ್ಕ (ಶಿಕ್ಷಕರು).ಬಳ್ಳಾರಿ
10 Feb 2016, 11:32 am
Download
App from Playstore: