ಬಿಸಿಲು
ಬಾಯಾರಿದಾಗ
ಬಿಸಿಲೇರಿ
ಮನಸ್ಸೆನ್ನುವುದು
ಆಹಾ ಏನ್ ಬಿಸ್ಲೂ ರೀ..
ಕಾಸಿದ್ದರೆ
ಬಿಸ್ಲೆರಿ
ಇಲ್ಲದಿದ್ದರೆ
ನೆನಪಾಗುವುದು
ತುಂಗಾ ಕಾವೇರಿ.
ಕ್ರಷ್ಣಮೂರ್ತಿ ಚಿತ್ರಶೆಟ್ಟಿಹಳ್ಳಿ
- ಕ್ರಷ್ಣಮೂರ್ತಿ ಚಿತ್ರಶೆಟ್ಟಿಹಳ್ಳಿ
07 Mar 2015, 02:21 pm
Download
App from Playstore: