ಬಿಸಿಲು

ಬಾಯಾರಿದಾಗ
ಬಿಸಿಲೇರಿ
ಮನಸ್ಸೆನ್ನುವುದು
ಆಹಾ ಏನ್ ಬಿಸ್ಲೂ ರೀ..
ಕಾಸಿದ್ದರೆ
ಬಿಸ್ಲೆರಿ
ಇಲ್ಲದಿದ್ದರೆ
ನೆನಪಾಗುವುದು
ತುಂಗಾ ಕಾವೇರಿ.

ಕ್ರಷ್ಣಮೂರ್ತಿ ಚಿತ್ರಶೆಟ್ಟಿಹಳ್ಳಿ

- ಕ್ರಷ್ಣಮೂರ್ತಿ ಚಿತ್ರಶೆಟ್ಟಿಹಳ್ಳಿ

07 Mar 2015, 02:21 pm
Download App from Playstore: